ಬೆಂಗಳೂರು : ಅರಸೀಕೆರೆ ಟಿಕೆಟ್ ಗಾಗಿ ಸಿಎಂ ಶಿಷ್ಯರು ಕಿತ್ತಾಟ ಶುರು ಮಾಡಿದ್ದಾರೆ. ಸಿಎಂ ಆಪ್ತರಾದ ಮರೀಸ್ವಾಮಿ ಮತ್ತು ಸಂತೋಷ್ ಮಧ್ಯೆ ಫೈಟ್ ಶುರುವಾಗಿದೆ.