ಬೆಂಗಳೂರು : ಸಿಎಂ ಕುಮಾರಸ್ವಾಮಿ ಅತೃಪ್ತ ಶಾಸಕರನ್ನು ಹಿಡಿದಿಟ್ಟುಕೊಂಡು ಸರ್ಕಾರ ಉಳಿಸಿಕೊಳ್ಳುವ ಸಲುವಾಗಿ KSPCB ಅಧ್ಯಕ್ಷರಿಗೆ ರಾಜೀನಾಮೆ ನೀಡಲು ಸೂಚಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.