ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿರುವ ಸಿಎಂ ಸಿದ್ದರಾಮಯ್ಯ ಸರಕಾರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ. ಸುಳ್ಳುಕೇಸ್ ದಾಖಲಿಸಿ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ನಾಳೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಗುಡುಗಿದ್ದಾರೆ. ಶಿವರಾಮ್ ಕಾರಂತ ಬಡಾವಣೆ ಡಿನೋಟಿಫಿಕೇಶನ್ ವಿವಾದದಲ್ಲಿ ಯಡಿಯೂರಪ್ಪ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಎಸಿಬಿ ಅಧಿಕಾರಿಗಳಿಗೆ