ಭಾರೀ ಮಳೆಯಿಂದಾಗಿ ಈ ಹಿಂದೆ ಕಲಬುರಗಿ ಜಿಲ್ಲೆಯ ಹೇರೂರ ಬಿ. ಗ್ರಾಮದಲ್ಲಿ ನಿಗದಿಯಾಗಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಮುಂದೂಡಲ್ಪಟ್ಟಿತ್ತು. ಆದರೂ ಆ ಗ್ರಾಮದ ಅಭಿವೃದ್ಧಿಗೆ ಸಿಎಂ ಬಂಪರ್ ಯೋಜನೆ ಘೋಷಣೆ ಮಾಡಿದ್ದಾರೆ.