ಬೆಂಗಳೂರು: ಕೋವಿಡ್ 3ನೇ ಅಲೆ ಭೀತಿ ನಡುವೆಯೇ ಇಂದಿನಿಂದ 9-12ನೇ ತರಗತಿವರೆಗೆ ಶಾಲಾ-ಕಾಲೇಜುಗಳು ಆರಂಭಗೊಂಡಿದ್ದು, ಸ್ವತಃ ಸಿಎಂ ಬಸವರಾಜ್ ಬೊಮ್ಮಾಯಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.