Normal 0 false false false EN-US X-NONE X-NONE ಬೆಂಗಳೂರು : ಹೊಸ ಲಾಕ್ ಡೌನ್ ಬಗ್ಗೆ ಚರ್ಚಿಸಲು ಇಂದು ಸಿಎಂ ಬಿಎಸ್ ಯಡಿಯೂರಪ್ಪ ಮಹತ್ವದ ಸಭೆ ಕರೆದಿದ್ದಾರೆ. ಇಂದು 11ಕ್ಕೆ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಇದರಲ್ಲಿ ಸಚಿವರು, ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಸಭೆ ಬಳಿಕ ಹೊಸ ಲಾಕ್ ಡೌನ್ ಬಗ್ಗೆ ನಿರ್ಧಾರ ಹೊರಬೀಳಲಿದೆ. ರಾಜ್ಯದಲ್ಲಿ ಏನಿರುತ್ತೆ? ಏನಿರಲ್ಲ? ಯಾವುದಕ್ಕೆಲ್ಲಾ ರಿಲೀಫ್ ಸಿಗುತ್ತೆ,