ಬೆಂಗಳೂರು : ಈಗಾಗಲೇ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮಾಡಿದ ಸಿಎಂ ಯಡಿಯೂರಪ್ಪ ಅವರು ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಿದ್ದಾರೆ. ಆದರೆ ಈ ಖಾತೆ ಹಂಚಿಕೆಯಲ್ಲಿ ಭಾರಿ ಲೆಕ್ಕಚಾರ ಹಾಕುತ್ತಿದ್ದಾರೆ ಎನ್ನಲಾಗಿದೆ.ಹೌದು, ಸಿಎಂ ಯಡಿಯೂರಪ್ಪ ಪ್ರಮುಖ ಖಾತೆಗಳನ್ನು ತಮ್ಮ ಬಳಿ ಇಟ್ಟುಕೊಳ್ಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇಂಧನ, ಅಬಕಾರಿ, ಹಣಕಾಸು, ವೈದ್ಯಕೀಯ, ಲೋಕೋಪಯೋಗಿ ಖಾತೆ ಹಂಚಿಕೆ ಮಾಡದಿರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಕೆಲವು ಪ್ರಮುಖ ಖಾತೆಗಳ ಮೇಲೆ