ಬೆಂಗಳೂರು: ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ಮಹಾಮಾರಿ ತಡೆಯಲು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಅಳವಡಿಸಲು ಮುಂದಾಗಿದೆ.