ಬೆಂಗಳೂರು: ದಾವೋಸ್ ಪ್ರವಾಸ ಮುಗಿಸಿ ತವರಿಗೆ ಬಂದಿಳಿದ ಸಿಎಂ ಯಡಿಯೂರಪ್ಪಗೆ ಮತ್ತೆ ಸಂಪುಟ ಸಂಕಟ ಶುರುವಾಗಿದೆ. ಸಿಎಂ ವಿದೇಶಕ್ಕೆ ತೆರಳಿದ ಮೇಲೆ ಕೆಲವು ದಿನ ತಣ್ಣಗಾಗಿದ್ದ ಸಂಪುಟ ವಿಸ್ತರಣೆ ಚರ್ಚೆ ಈಗ ಮತ್ತೆ ಶುರುವಾಗಿದೆ.