ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆ ಕುರಿತಾಗಿ ಶಿಕ್ಷಣ ಇಲಾಖೆ ನಮ್ಮ ಜೊತೆಗೆ ಚರ್ಚಿಸಿಲ್ಲ ಎಂದು ಗೊಂದಲವುಂಟು ಮಾಡಿದ ಆರೋಗ್ಯ ಸಚಿವ ಡಾ. ಸುಧಾಕರ್ ಗೆ ಸಿಎಂ ಯಡಿಯೂರಪ್ಪ ಪರೋಕ್ಷವಾಗಿ ಚಾಟಿ ಬೀಸಿದ್ದಾರೆ. ಆರೋಗ್ಯ ಸಚಿವರ ಹೇಳಿಕೆಯಿಂದಾಗಿ ಎಸ್ಎಸ್ಎಲ್ ಸಿ ಪರೀಕ್ಷೆ ಕುರಿತು ಗೊಂದಲವುಂಟಾಗಿತ್ತು. ಶಿಕ್ಷಣ ಸಚಿವ ಸುರೇಶ್ ಕುಮಾರ್, ಆರೋಗ್ಯ ಇಲಾಖೆಯೊಂದಿಗೆ ಚರ್ಚಿಸಿಯೇ ಜುಲೈ 19 ಮತ್ತು 22 ಕ್ಕೆ ಪರೀಕ್ಷೆ ನಡೆಸಲು ತೀರ್ಮಾನಿಸುವುದಾಗಿ ಹೇಳಿದ್ದರು. ಆದರೆ ಆರೋಗ್ಯ ಸಚಿವ