ಬೆಂಗಳೂರು: 18-44 ವರ್ಷದೊಳಗಿನ ವಯಸ್ಸಿನವರಿಗೆ ಕೊರೋನಾ ಲಸಿಕೆ ಸ್ಥಗಿತಗೊಳಿಸಿದ ಬೆನ್ನಲ್ಲೇ ಇಂದು ಸಂಜೆ ಸಿಎಂ ಯಡಿಯೂರಪ್ಪ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ.