ಬೆಳಗಾವಿ: ಉಪಚುನಾವಣೆ ಕದನಕ್ಕೆ ಧುಮುಕಿದ್ದ ಸಿಎಂ ಯಡಿಯೂರಪ್ಪಗೆ ಜ್ವರ ಕಾಣಿಸಿಕೊಂಡಿದೆ. ವಿಪರೀತ ಜ್ವರ, ಸುಸ್ತು ಕಾಣಿಸಿಕೊಂಡಿದ್ದರಿಂದ ಪ್ರಚಾರದಿಂದ ಹಿಂದೆ ಸರಿದಿದ್ದಾರೆ.