ಬೆಂಗಳೂರು: ಜೂನ್ 7 ರ ಬಳಿಕವೂ ಲಾಕ್ ಡೌನ್ ಮುಂದುವರಿಯಬೇಕೋ ಬೇಡವೋ ಎಂಬ ಬಗ್ಗೆ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಚರ್ಚೆಯಾಗಲಿದೆ.