ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದ ದಿನದಂದು ಗೊಂದಲವಂತೂ ಇದ್ದೇ ಇದೆ. ಈ ಸಮ್ಮಿಶ್ರ ಸರಕಾರ ಪೂರ್ಣಾವಧಿ ಆಡಳಿತ ನಡೆಸುತ್ತದೆ ಎನ್ನುವುದು ಜನರಿಗೆ ನಂಬಿಕೆ ಇಲ್ಲ. ಹೀಗಂತ ಮಾಜಿ ಸಚಿವ ಕರುಣಾಕರ ರೆಡ್ಡಿ ಹೇಳಿಕೆ ನೀಡಿದ್ದಾರೆ.