ಹುಬ್ಬಳ್ಳಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘ ಏನು ಮಾಡುತ್ತಿದೆ, ದೇಶಕ್ಕೆ ಅದರ ಸೇವೆ ಏನೆಂಬುದು ಅರಿಯಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಘ ಶಾಖೆಗೆ ಬಂದು ನೋಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಷ್ಟ್ರ ಕಟ್ಟುವ, ಸೇವೆ ಸಲ್ಲಿಸುವ ಕಾಯಕದಲ್ಲಿ ತೊಡಗಿದೆ. ದೇಶದಲ್ಲಿ ಅಷ್ಟೇ ಅಲ್ಲ ವಿಶ್ವದ ಅನೇಕ ದೇಶಗಳಲ್ಲಿ ತನ್ನ ಕಾರ್ಯಕ್ಷೇತ್ರ ಹೊಂದಿದೆ ಎಂಬುದನ್ನು ಕುಮಾರಸ್ವಾಮಿ ಅರಿಯಲಿ ಎಂದರು. ಕುಟುಂಬ ರಾಜಕಾರಣಕ್ಜೆ