ಫೆಬ್ರವರಿ 5 ರಿಂದ ನಡೆಯುವ ಮೂರು ದಿನಗಳ ನುಡಿ ಸಮ್ಮೇಳದಲ್ಲಿ ಭಾಗವಹಿಸಲು ಸಮ್ಮೇಳನಾಧ್ಯಕ್ಷ ಕಲಬುರಗಿಗೆ ಬಂದಿದ್ದಾರೆ. ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ .ಎಚ್.ಎಸ್ ವೆಂಕಟೇಶಮೂರ್ತಿ ಅವರು ಬೆಂಗಳೂರಿನಿಂದ ಉದ್ಯಾನ್ ಎಕ್ಸಪ್ರೆಸ್ ರೈಲಿನ ಮೂಲಕ ಕಲಬುರ್ಗಿ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ರು.ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಭದ್ರ ಸಿಂಪಿ ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಸಮ್ಮೇಳನಾಧ್ಯಕ್ಷರನ್ನು ಸ್ವಾಗತಿಸಿದ್ರು.ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ಫೆಬ್ರವರಿ 5 ರಿಂದ 7ರವರೆಗೆ 85ನೇ ಅಖಿಲ ಭಾರತ