ರಾಜ್ಯದ ಕಾಂಗ್ರೆಸ್ ನಲ್ಲಿ ಆಂತರಿಕವಾಗಿ ಮತ್ತೊಂದು ಘರ್ಷಣೆ ಸದ್ದಿಲ್ಲದೇ ಏರ್ಪಟ್ಟಿದೆ. ಮೂವರು ನಾಯಕರು ಮೇಲುಗೈಗಾಗಿ ಸಮರ ಮುಂದುವರಿಸಿದ್ದು, ಕಾಂಗ್ರೆಸ್ ಗೆ ನಷ್ಟವಾಗಲಿದೆ ಎನ್ನುವ ಮಾತುಗಳು ಕೇಳಿಬರಲಾರಂಭಿಸಿವೆ.