ಬೆಂಗಳೂರು: ಗೃಹ ಇಲಾಖೆ ಸಲಹೆಗಾರ ಕೆಂಪಯ್ಯ ವಿರುದ್ಧ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಸಿಡಿದೆದ್ದಿದ್ದಾರೆ. ರಾಜ್ಯದ ಖಡಕ್ ಐಎಎಸ್, ಐಪಿಎಸ್ ಅಧಿಕಾರಿಗಳು ಸಿಡಿದೆದ್ದಿದ್ದು, ಕೆಂಪಯ್ಯ ಹಗರಣಗಳ ಬಗ್ಗೆ ರಾಜ್ಯಪಾಲ ವಜುಭಾಯ್ ರೂಢಾಭಾಯ್ ವಾಲಾ ಮತ್ತು ಡಿಒಪಿಗೆ ರಹಸ್ಯವಾಗಿ ದೂರು ನೀಡಿದ್ದಾರೆ ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ. ಅಲ್ಲದೆ ಈ ಕುರಿತು ದಾಖಲೆ ಸಮೇತ ದೂರು ನೀಡಿದ್ದಾರೆ ಎನ್ನಲಾಗಿದೆ.ಕೆಂಪಯ್ಯ ವಿರುದ್ಧ ದನಿ ಎತ್ತಿದವರಿಗೆ ಕಿರುಕುಳ ನೀಡುವುದರ ಜತೆಗೆ ಎತ್ತಂಗಡಿ ಶಿಕ್ಷೆ