ಬೆಂಗಳೂರು : ಟೆಂಡರ್ ಕೂಗೋದು, ಟೆಂಡರ್ ಆದ್ಮೇಲೆ ಬಿಲ್ ಬಾಕಿ ವಿಚಾರಗಳು ಆಗಾಗ ಬಿಬಿಎಂಪಿಯಲ್ಲಿ ಸದ್ದು ಮಾಡುತ್ತಲೇ ಇರುತ್ತವೆ. ಈಗ ಬಿಬಿಎಂಪಿ ಸೊಳ್ಳೆ ಔಷಧಿ ಸಿಂಪಡಿಸಿದ ಬಿಲ್ಗಾಗಿ ಗಲಾಟೆಯಾಗಿದೆ. ದಯಮಾಡಿ ಹಣ ಬಿಡುಗಡೆ ಮಾಡಿ ಅಂದ್ರೆ ಅಧಿಕಾರಿ ನಮ್ಮ ಮೇಲೆ ದೌರ್ಜನ್ಯ ಮಾಡಿದ್ದಾರೆ ಎಂಬ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.ಸೊಳ್ಳೆ ಔಷಧಿ ಸಿಂಪಡಿಸಿದ ಬಿಲ್ ಕೇಳಿದ್ರೆ ಬಿಬಿಎಂಪಿ ಅಧಿಕಾರಿಗಳು ದರ್ಪ ಪ್ರದರ್ಶಿಸಿರುವ ಆರೋಪ ಕೇಳಿಬಂದಿದೆ. ಹಲಸೂರು ಗೇಟ್ ಪೊಲೀಸ್