ಬೆಂಗಳೂರು : ಬಹುಭಾಷಾ ನಟ ಪ್ರಕಾಶ್ ರೈ ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ ಕಾರಣ ಅವರ ವಿರುದ್ಧ ವಕೀಲರೊಬ್ಬರು ನ್ಯಾಯಾಲಯದಲ್ಲಿ ದೂರು ನೀಡಿದ್ದಾರೆ.