ಅಂಬೇಡ್ಕರ್ ಅನುಯಾಯಿ ಹಾಗು ಹೋರಾಟಗಾರ ಆನಂದ್ ತೇಲ್ತುಂಬ್ಡೆಯನ್ನು ಬಂಧಿಸಿರುವ ಕ್ರಮ ವಿರೋಧಿಸಿ ದಲಿತ ಸಂಘಟನೆಯಿಂದ ಪ್ರತಿಭಟನೆ ನಡೆಯಿತು.