ಆನೇಕಲ್ : ಸ್ವಂತಂತ್ರ ಪೂರ್ವ ಹಾಗೂ ನಂತರದಲ್ಲೂ ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಯಾಗಬೇಕೆಂದು ಕಾಂಗ್ರೆಸ್ನ ಉದ್ದೇಶವಾಗಿದೆ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.