ಬಿಜೆಪಿ ಶಾಸಕನ ಪುತ್ರನ ಕಚೇರಿ ಮೇಲೆ ಲೋಕಾಯುಕ್ತ ರೇಡ್ ವಿಚಾರ ಸಂಭಂದಪಟ್ಟಂತೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು. ಈಗ ಕಮಿಷನ್ ಆರೋಪ ಒಪ್ಪುವಿರಾ ಸಿಎಂ ಬೊಮ್ಮಾಯಿ ಎಂದು ಪ್ರಶ್ನೆ ಮಾಡಿದೆ.