ಬೆಂಗಳೂರು: ಶಿವರಾಮ ಕಾರಂತ ಬಡವಾಣೆ ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಸಿಲುಕಿಸಿ ಕಾಂಗ್ರೆಸ್ ಸರ್ಕಾರ ಬಿಎಸ್ ಯಡಿಯೂರಪ್ಪ ಧ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿದ್ದರೆ, ಅತ್ತ ಕಾಂಗ್ರೆಸ್ ಪ್ರತಿಭಟನೆ ವಿರುದ್ಧವೇ ಪ್ರತಿಭಟನೆಗೆ ಮುಂದಾಗಿದೆ.