ಬೆಂಗಳೂರು: ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸುವ ಸಂದರ್ಭದಲ್ಲಿ ಸ್ಥಳೀಯ ಪೊಲೀಸರ ನೆರವು ಪಡೆಯದೆ ಕೇಂದ್ರದ ಸಿಆರ್ಪಿಎಫ್ ಭದ್ರತಾ ಪಡೆಗಳ ಸಹಾಯ ಪಡೆದಿದ್ದಾರೆ ಎಂದು ಕಾಂಗ್ರೆಸ್, ಕೇಂದ್ರ ಚುನಾವಣೆ ಆಯೋಗಕ್ಕೆ ದೂರು ನೀಡಿದೆ.