ಹುಬ್ಬಳ್ಳಿ : ಮಹದಾಯಿ ಯೋಜನೆಗೆ ಡಿಪಿಆರ್ ಆಗಿದೆ. ಕಾಂಗ್ರೆಸ್ ಟೀಕೆ-ಟಿಪ್ಪಣಿಗೆ ತಲೆಕೆಡಿಸಿಕೊಳ್ಳಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.