ಮಾಜಿ ಸಿಎಂ ಸಿದ್ದರಾಮಯ್ಯ ಈಗ ಮೀಸಲಾತಿ ಹೆಚ್ಚಳದ ಬಗ್ಗೆ ಮಾತನಾಡುತ್ತಾರೆ. ಆದರೆ ಅವರು ಮುಖ್ಯಮಂತ್ರಿಯಾಗಿದ್ದಾಗ ಏಕೆ ಮಾಡಲಿಲ್ಲ ಎಂದು ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಜನಸಂಖ್ಯೆಗೆ ಅನುಗುಣವಾಗಿ ಕಾನೂನುಬದ್ದವಾಗೇ ಮಾಡಿದ್ದೇವೆ. ಜಾರಿಯಾಗಬಹುದಾದ ಮೀಸಲಾತಿ ಹೆಚ್ಚಳ ನಾವು ಮಾಡಿದ್ದೇವೆ.. ಬಿಜೆಪಿ ಎಂದೂ ಸಹ ಕಾಂಗ್ರೆಸ್ಸಿಗರಂತೆ ಹುಸಿ ಭರವಸೆ ಕೊಡೋದಿಲ್ಲ ಎಂದರು.. ಇನ್ನು ಪ್ರಧಾನಿ ನರೇಂದ್ರ ಮೋದಿಯವರ ಇಂದಿನ ಸಂವಾದ ಕಾರ್ಯಕ್ರಮದಿಂದ ನಮ್ಮೆಲ್ಲ ಕಾರ್ಯಕರ್ತರ ಉತ್ಸಾಹ