ರಾಜ್ಯದಲ್ಲಿ ಜಾತ್ಯಾತೀತ ತತ್ವದ ಮೇಲೆ ನಂಬಿಕೆಯಿರುವ ಪಕ್ಷಗಳ ಸರಕಾರ ಅಸ್ತಿತ್ವದಲ್ಲಿದೆ. ಆದರೆ ಬಿಜೆಪಿ ರಾಷ್ಟ್ರ ಹಾಗೂ ರಾಜ್ಯ ನಾಯಕರು ಸರಕಾರದ ವಿರುದ್ಧ ಅಪಪ್ರಚಾರ ಮಾಡುತ್ತಾ ಸರಕಾರ ನಡೆಸಲು ಬಿಡುತ್ತಿಲ್ಲ ಎಂದು ಕಾಂಗ್ರೆಸ್ ದೂರಿದೆ.ಸಾಮಾಜಿಕ ನ್ಯಾಯ ಪರಿಕಲ್ಪನೆಯಲ್ಲಿ ಅಭಿವೃದ್ದಿ ಕೆಲಸ ಜಾರಿಗೆ ತರಲಾಗುತ್ತಿದೆ. ಆದರೆ, ಸುಳ್ಳು ಹೇಳುವುದನ್ನೇ ಮೈಗೂಡಿಸಿಕೊಂಡಿರುವ ಬಿಜೆಪಿ ರಾಷ್ಟ್ರ ಹಾಗೂ ರಾಜ್ಯ ನಾಯಕರು ಸರಕಾರದ ವಿರುದ್ದ ಅಪಪ್ರಚಾರ ಮಾಡುತ್ತಾ ಸರಕಾರ ನಡೆಸಲು ಬಿಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ