ಬೆಂಗಳೂರು: ಬಿಬಿಎಂಪಿಯ 51ನೇ ಮೇಯರ್ ಆಗಿ ಸಂಪತ್ರಾಜ್, ಉಪಮೇಯರ್ ಆಗಿ ಪದ್ಮಾವತಿ ನರಸಿಂಹಮೂರ್ತಿ ಆಯ್ಕೆಯಾಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರೆ, ಸಿಡಿಸಿದ ಪಟಾಕಿಯ ಕಸ ಗುಡಿಸಿ ಬಿಜೆಪಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದೆ.