ಬೆಂಗಳೂರು : ಕರ್ನಾಟಕದ ಚುನಾವಣೆಯಲ್ಲಿ ಸೋತ ಬಿಜೆಪಿ ಆತ್ಮಾವಲೋಕನ ಸಭೆ ನಡೆಸಿ ಸೋಲಿಗೆ ಕಾರಣ ಹುಡುಕುವ ಪ್ರಯತ್ನ ನಡೆಸಿದೆ. ಸಭೆಯಲ್ಲಿ ಕಾಂಗ್ರೆಸ್ನ ಗ್ಯಾರಂಟಿಗಳಿಂದಲೇ ಸೋಲಾದ ಬಗ್ಗೆ ಹೆಚ್ಚಿನವರು ಅಭಿಪ್ರಾಯಪಟ್ಟಿದ್ದಾರೆ.ಬಿಜೆಪಿಯ ಪ್ರಣಾಳಿಕೆ ಕಾಂಗ್ರೆಸ್ನ ಪ್ರಣಾಳಿಕೆಯಷ್ಟು ಚೆನ್ನಾಗಿರಲಿಲ್ಲ. ಕಾಂಗ್ರೆಸ್ ನಾಯಕರು ಪ್ರಚಾರದ ಕಡೆ 5 ಗ್ಯಾರಂಟಿಗಳ ಬಗ್ಗೆಯೇ ಮಾತನಾಡುತ್ತಿದ್ದರು. ನಮ್ಮ ಭರವಸೆಗಳು ಜನರನ್ನು ತಲುಪುವಲ್ಲಿ ವಿಫಲವಾಗಿದ್ದೆ ಸೋಲಿಗೆ ಪ್ರಮುಖ ಕಾರಣ ಎಂದು ನಾಯಕರು ತಿಳಿಸಿದ್ದಾರೆ. ಸ್ಥಳೀಯ ಸಚಿವರನ್ನು ಬಿಟ್ಟು ಬೇರೆ ಜಿಲ್ಲೆಗಳಿಗೆ ಉಸ್ತುವಾರಿ ನೀಡಿದ್ದು