ಬೆಂಗಳೂರು : ಕರ್ನಾಟಕದ ಚುನಾವಣೆಯಲ್ಲಿ ಸೋತ ಬಿಜೆಪಿ ಆತ್ಮಾವಲೋಕನ ಸಭೆ ನಡೆಸಿ ಸೋಲಿಗೆ ಕಾರಣ ಹುಡುಕುವ ಪ್ರಯತ್ನ ನಡೆಸಿದೆ. ಸಭೆಯಲ್ಲಿ ಕಾಂಗ್ರೆಸ್ನ ಗ್ಯಾರಂಟಿಗಳಿಂದಲೇ ಸೋಲಾದ ಬಗ್ಗೆ ಹೆಚ್ಚಿನವರು ಅಭಿಪ್ರಾಯಪಟ್ಟಿದ್ದಾರೆ.