ಬೆಂಗಳೂರು : ದೇಶದಲ್ಲಿ ಟೆರರಿಸ್ಟ್ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್, ಟೆರಸ್ಸ್ಗಳು ತಪ್ಪಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇ ಕಾಂಗ್ರೆಸ್ ಅವರು ದೇಶದ ದೃಷ್ಟಿಯಿಂದ ಯೋಚನೆ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.ಕರ್ನಾಟಕದ ವಿವಿಧ ಜಿಲ್ಲೆಗಳು ಸೇರಿದಂತೆ ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ ತನ್ನ ದಾಳಿ ಮುಂದುವರಿಸಿವೆ. ದೇಶಾದ್ಯಂತ ಇಂದು ಬೆಳ್ಳಂಬೆಳಿಗ್ಗೆಯಿಂದಲೇ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎನ್ಐಎ,ಇಡಿ ದಾಳಿ ಮುಂದುವರಿಸಿದ್ದು ರಾಜ್ಯದ ಪೊಲೀಸರ ನೆರವಿನೊಂದಿಗೆ ಪಿಎಫ್ಐ ಹಾಗೂ ಎಸ್ಡಿಪಿಐ