ಬೆಂಗಳೂರು: ಸಿಎಂ ಕುಮಾರಸ್ವಾಮಿ ಕರೆದಿದ್ದ ಸರ್ವಪಕ್ಷಗಳ ಸಂಸದರ ಸಭೆಗೆ ಆಗಮಿಸುವ ಸಂಸದರಿಗೆ ಸಚಿವ ಡಿಕೆ ಶಿವಕುಮಾರ್ ಕೊಟ್ಟಿದ್ದಾರೆನ್ನಲಾದ ದುಬಾರಿ ಬೆಲೆಯ ಐಫೋನ್ ಗಿಫ್ಟ್ ವಿವಾದ ಈಗ ಮತ್ತೊಂದು ಹಂತಕ್ಕೆ ತಲುಪಿದೆ.ಗಿಫ್ಟ್ ವಿವಾದದ ಬಗ್ಗೆ ಇದೀಗ ಕಾಂಗ್ರೆಸ್ ಹೈಕಮಾಂಡ್ ವರದಿ ಕೇಳಿದೆ. ಐಫೋನ್ ನೀಡಿದ್ದು ಭಾರೀ ಸುದ್ದಿಯಾಗುತ್ತಿದ್ದಂತೆ ಕಾಂಗ್ರೆಸ್ ಹೈಕಮಾಂಡ್ ಎಚ್ಚೆತ್ತುಕೊಂಡಿದೆ.ಅತ್ತ ಬಿಜೆಪಿ ಸಂಸದರು ಗಿಫ್ಟ್ ಸ್ವೀಕರಿಸದೇ ಇರಲು ತೀರ್ಮಾನಿಸಿದ್ದಾರೆ. ಆದರೆ ಡಿಕೆಶಿ ಕ್ರಮವನ್ನು ಹಿರಿಯ ಶಾಸಕ ಶ್ಯಾಮನೂರ್ ಶಿವಶಂಕರಪ್ಪ ಮುಂತಾದವರು