ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ವೈಖರಿ ಬಗ್ಗೆ ಕಾಂಗ್ರೆಸ್ ನ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಉಂಟಾಗಿರುವ ಅಸಮಾಧಾನದ ಹೊಗೆ ತಣ್ಣಗಾಗಿಸಲು ಹೈಕಮಾಂಡ್ ಮುಂದಾಗಿದೆ.