ಬೆಂಗಳೂರು: ಇತ್ತೀಚೆಗಷ್ಟೇ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಕುರಿತಂತೆ ಭಾರೀ ವಿವಾದವಾಗಿತ್ತು. ಇದೀಗ ಕಾಂಗ್ರೆಸ್ ಸರದಿ. ವಿಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್ ನಾಯಕರು ಈಗಲೇ ಮುಂದಿನ ಸಿಎಂ ಸ್ಥಾನಕ್ಕೆ ಪೈಪೋಟಿ ನಡೆಸಿದ್ದಾರೆ.ಶಾಸಕ ಜಮೀರ್ ಅಹಮ್ಮದ್ ಪದೇ ಪದೇ ಸಿದ್ದರಾಮಯ್ಯ ಮುಂದಿನ ಸಿಎಂ ಎನ್ನುತ್ತಿರುವುದು ಇತರ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಮೀರ್ ಅಹಮ್ಮದ್ ಗೆ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎಂದಿರಲಿಲ್ಲ. ನಿನ್ನೆ ಡಾ. ಜಿ ಪರಮೇಶ್ವರ್