ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಅಲ್ಲೋಲಕಲ್ಲೋಲ ಸೃಷ್ಟಿಸಿರುವ ಆಪರೇಷನ್ ಕಮಲ ವಿದ್ಯಮಾನದಿಂದಾಗಿ ಸಂಕ್ರಾಂತಿ ಹಬ್ಬದ ಆಚರಣೆಯನ್ನೂ ಕಾಂಗ್ರೆಸ್, ಜೆಡಿಎಸ್ ಮರೆಯುವಂತಾಗಿದೆ.