ಮಹಾದಾಯಿ ನೀರಿನ ವಿಚಾರದಲ್ಲಿ ಪ್ರಧಾನಮಂತ್ರಿ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸುವ ಕಾಂಗ್ರೆಸ್, ಮೋದಿ ಮಧ್ಯ ಪ್ರವೇಶಿಸಿದರೆ ಭಿನ್ನರಾಗ ತಳೆಯುತ್ತಿದೆ ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ ಟೀಕಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಮಧ್ಯ ಪ್ರವೇಶಿಸಲಿ ಎಂದು ಕಾಂಗ್ರೆಸ್ ಈಗ ಹೇಳುತ್ತಿದೆ. ಆದರೆ, 10 ವರ್ಷ ಕಾಂಗ್ರೆಸ್ನವರೇ ಪ್ರಧಾನಿಯಾಗಿದ್ದರೂ ಆಗ ಸಮಸ್ಯೆ ಬಗೆಹರಿಸಲು ಇವರಿಗೆ ಏಕೆ ಆಗಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಯಡಿಯೂರಪ್ಪ ಹಾಗೂ ಅಮಿತ್ ಶಾ