ಬಾಗಲಕೋಟೆ : ರಮೇಶ್ ಜಾರಕಿಹೊಳಿ ಕೈ ಮುಖಂಡರಿಗೆ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಯಾಕೆ ಸಿಗುತ್ತಿಲ್ಲ ಎನ್ನುವ ಉತ್ತರ ನನ್ನ ಬಳಿಯಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.