ಬೆಂಗಳೂರು: ರಾಜ್ಯದಲ್ಲಿ ಹಲವು ಅಧಿಕಾರಿಗಳ ಮೇಲೆ ಐಟಿ ದಾಳಿ ಮುಂದುವರಿದಿದ್ದು ಬಿಲ್ಡರ್ ಸಂತೋಷ್ ಮನೆಯಲ್ಲಿ ಸಿಕ್ಕ ಹಣದ ಕಂತೆಗೆ ಕಾಂಗ್ರೆಸ್ ನಾಯಕರೊಬ್ಬರ ನಂಟು ಇದೆ ಎಂಬ ಅನುಮಾನ ಬಂದಿದೆ.