ಬೆಂಗಳೂರು: ಹೊರಮಾವು ಬಿಬಿಎಂಪಿ ಕಚೇರಿಗೆ ಬಂದು ರದ್ದಾಂತ ಎಬ್ಬಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಕಾಂಗ್ರೆಸ್ ಮುಖಂಡ ನಾರಾಯಣ ಸ್ವಾಮಿ ಕೊನೆಗೂ ಪೊಲೀಸರಿಗೆ ಶರಣಾಗಿದ್ದಾರೆ.