ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು ಕಾಂಗ್ರೆಸ್ ಪಕ್ಷದಲ್ಲಿ ಹೆಣ್ಣ ಮಕ್ಕಳನ್ನು ಸಪ್ಲೈ ಮಾಡಿದವರಿಗೆ ವಿಶೇಷ ಆತಿಥ್ಯ ದೊರೆಯುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ.ಎಚ್. ನಿರಲಕೇರಿ ಅಸಮಾಧಾನವನ್ನು ಹೊರಹಾಕಿದ್ದಾರೆ. ಹಿರಿಯ ನ್ಯಾಯವಾದಿ ಮತ್ತು ಕಾಂಗ್ರೆಸ್ ಪಕ್ಷದ ಧಾರವಾಡ ನಾಯಕ.ಪಿ.ಎಚ್. ನಿರಲಕೇರಿ ಇಂದು ಬೆಳಿಗ್ಗೆ ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು.ವಿಮಾನ ನಿಲ್ದಾಣದ ಒಳಗೆ ಪ್ರವೇಶ ನೀಡದ ಹಿನ್ನಲೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ನಾಲ್ಕು ಜನ ಚೀಲಾಗಳನ್ನು