ಮಾಜಿ ಸಿಎಂ ಕರೆದಿದ್ದ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಸಿಎಂ ವಿರುದ್ಧ ಗರಂ ಆಗಿರುವ ಘಟನೆ ನಡೆದಿದೆ. ಮಂಡ್ಯ ಕಾಂಗ್ರೆಸ್ ಮುಖಂಡರ ಜೊತೆ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಸಭೆ ನಡೆಯಿತು. ಮಂಡ್ಯಜಿಲ್ಲೆಯ ಎಂಟು ಕ್ಷೇತ್ರಗಳ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.ಮೈತ್ರಿ ಅಭ್ಯರ್ಥಿಯನ್ನ ಬೆಂಬಲಿಸುವ ವಿಚಾರವಾಗಿ ಸಭೆ ಆಯೋಜಿಸಲಾಗಿತ್ತು. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಸ್ಪರ್ಧೆ ಹಿನ್ನೆಲೆಯಲ್ಲಿ ಮಂಡ್ಯ ಕಾಂಗ್ರೆಸ್ ಮುಖಂಡರು ಸುಮಲತಾ ಪರ ಇದ್ದಾರೆ ಎಂಬ ಊಹಪೋಹ ಕೇಳಿ ಬರುತ್ತಿವೆ. ಈ ಹಿನ್ನೆಲೆ