ದೆಹಲಿಯಿಂದ ಬೆಂಗಳೂರಿಗೆ ಕಾಂಗ್ರೆಸ್ ಶಾಸಕರು ಆಗಮಿಸಿದ್ದು,ಇಂದು ಸಂಜೆ ಸಿ.ಎಲ್.ಪಿ ಸಭೆ ನಡೆಯಲಿದೆ.ಸಭೆಯಲ್ಲಿ ಎಲ್ಲಾ ಶಾಸಕರು ಭಾಗಿಯಾಗಲಿದ್ದಾರೆ.ಮಾಗಡಿ ಶಾಸಕ ಬಾಲಕೃಷ್ಣ,ದೇವನಹಳ್ಳಿ ಶಾಸಕ ಕೆ.ಹೆಚ್.ಮುನಿಯಪ್ಪ,ಗದಗ ಶಾಸಕ ಹೆಚ್.ಕೆ.ಪಾಟೀಲ್ ಆಗಮಿಸಿದ್ದು,