ಹುಬ್ಬಳ್ಳಿ: ನಾಳೆ ರಾಹುಲ್ ಗಾಂಧಿ ರೋಡ್ ಶೋ ಕಾರ್ಯಕ್ರಮ ಹಿನ್ನಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿರುವ ರಾಜ್ಯದ ಕಾಂಗ್ರೆಸ್ ನಾಯಕರಾದ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ಕೆಸಿ ವೇಣುಗೋಪಾಲ್ ಇಲ್ಲಿನ ಖಾಸಗಿ ಹೋಟೆಲ್ ಒಂದರಲ್ಲಿ ವಾಸ್ತವ್ಯ ಹೂಡಿದ್ದಾರೆ.ಈ ನಾಯಕರು ಇಲ್ಲಿ ತಂಗಿರುವ ಸುದ್ದಿ ತಿಳಿಯುತ್ತಿದ್ದಂತೇ ಹೋಟೆಲ್ ಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ದಂಡೇ ಆಗಮಿಸುತ್ತಿದೆ. ಇದರಿಂದಾಗಿ ಪರಮೇಶ್ವರ್ ಸೇರಿದಂತೆ ಇತರ ನಾಯಕರು ಫುಲ್ ಬ್ಯುಸಿಯಾಗಿದ್ದಾರೆ.ರಾಹುಲ್ ಈ ಬಾರಿ ರಾಜ್ಯಕ್ಕೆ ಆಗಮಿಸಿದ ವೇಳೆ ಟಿಕೆಟ್