ಬೆಂಗಳೂರು: ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯಲು ಮೀನ ಮೇಷ ಎಣಿಸುತ್ತಿರುವ ಅಂಬರೀಷ್ ಮನ ಒಲಿಸಲು ಕಾಂಗ್ರೆಸ್ ನಾಯಕರು ಪ್ರಯತ್ನ ಮುಂದುವರಿಸಿದ್ದಾರೆ.