ಬೆಂಗಳೂರು : ಸಿಎಲ್ ಪಿ ನಾಯಕ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಗೆ ಸಿದ್ದರಾಮಯ್ಯ ಷರತ್ತು ಹಾಕಿದ್ದಕ್ಕೆ ಅವರ ವಿರುದ್ಧ ಕೆಲವು ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀವು ಹಾಕಿರುವ ಷರತ್ತುಗಳಿಂದ ಸಮಸ್ಯೆಗಳು ಬಗೆಹರಿಯುತ್ತಿಲ್ಲ. ಕಾಂಗ್ರೆಸ್ ಪಕ್ಷದಲ್ಲಿರುವಂತಹ ಸಮಸ್ಯೆಗಳು ಬಗೆಹರಿಯುತ್ತಿಲ್ಲ. ನಿಮ್ಮನ್ನ ಹೊರಗಿನವರಂತೆ ಪಕ್ಷದಲ್ಲಿರುವವರು ನೋಡಿಲ್ಲ. ಹೀಗಾಗಿ ನೀವೂ ಸಹ ಒಂದಿಷ್ಟು ರಾಜಿ ಮಾಡಿಕೊಳ್ಳಬೇಕು. ನಿಮ್ಮ ಷರತ್ತುಗಳನ್ನು ವಾಪಸ್ ಪಡೆದುಕೊಳ್ಳಿ ಎಂದು ಕೆಲವು ಸಿದ್ದರಾಯ್ಯರನ್ನು ಭೇಟಿ