ಬೆಂಗಳೂರು: ಐಟಿ ದಾಳಿ ಎಂದರೆ ಎಂತಹಾ ನಾಯಕರಾದರೂ ಅರೆಕ್ಷಣ ಬೆವರುತ್ತಾರೆ. ಆದರೆ ರಾಜ್ಯದ ಕಾಂಗ್ರೆಸ್ ನಾಯಕರು ದಾಳಿ ಮಾಡುವುದಿದ್ದರೆ ನಮ್ಮೆಲ್ಲರ ಮೇಲೆ ದಾಳಿ ಮಾಡಿ ಎಂದು ಇಂದು ರ್ಯಾಲಿ ನಡೆಸಲಿದ್ದಾರೆ. ಕೆಪಿಸಿಸಿ ಕಚೇರಿಯಿಂದ ಐಟಿ ಇಲಾಖೆ ಕಚೇರಿಯವರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮೆರವಣಿಗೆ ನಡೆಯಲಿದೆ. ಪದೇ ಪದೇ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ಐಟಿ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ದಾಳಿ ಮಾಡುವುದಿದ್ದರೆ