ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬೇರೆ ಬೇರೆ ಪಕ್ಷಗಳಿಗೆ ಹೋಗಿರುವ ಘಟಾನುಘಟಿ ನಾಯಕರನ್ನು ಮಾತೃಪಕ್ಷಕ್ಕೆ ಕರೆ ತರಲು ವೇದಿಕೆ ಸಿದ್ಧಗೊಳ್ಳುತ್ತಿದೆ.