ಬೆಂಗಳೂರು: ಸಿಎಂ ಸಿದ್ದರಾಮಯ್ಯ ಆಗಾಗ ಕನ್ನಡ ಭಾಷಾ ಪ್ರೇಮ ಮೆರೆದು ಮೆಚ್ಚುಗೆಗೆ ಪಾತ್ರರಾಗುತ್ತಾರೆ. ಆದರೆ ಕಾಂಗ್ರೆಸ್ ಪಕ್ಷ ಈ ಬಾರಿಯ ಚುನಾವಣಾ ಪ್ರಣಾಳಿಕೆಯಲ್ಲಿ ಕನ್ನಡ ಭಾಷಾ ಪ್ರೇಮ ಮೆರೆಯುವಲ್ಲಿ ವಿಫಲವಾಗಿದೆ.