ಕಾಂಗ್ರೆಸ್ ಮುಖಂಡರು ಶಾಸಕ ಸುಧಾಕರ್ ರೆಡ್ಡಿ ಜೊತೆ ನಡೆಸಿದ ಸಂಧಾನ ಯಶಸ್ವಿಯಾಗಿದ್ದು, ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾಗಿ ಶಾಸಕ ಸುಧಾಕರ್ ರೆಡ್ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ವೈಯಕ್ತಿಕ ವಿಚಾರಗಳನ್ನ ಬದಿಗೊತ್ತಿ ಪಕ್ಷ, ಸಮಾಜದ ಹಿತಾಸಕ್ತಿಯಿಂದ ನಿರ್ಧಾರ ಹಿಂಪಡೆದಿದ್ದಾಗಿ ಘೋಷಿಸಿದ್ದಾರೆ.